ವಿದ್ಯಾರ್ಥಿಸಿರಿ

ಎ.ಕೆ ರಾಮೇಶ್ವರ, ಮೂರ್ತಿ ದೇರಾಜೆ, ಸಾನಿಧ್ಯ ಸಂಸ್ಥೆ ಹಾಗೂ ಮಾ. ಸದ್ಗುಣ್ ಐತಾಳರಿಗೆ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿ - 2018
Date : 09-11-2018
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಸಾಲಿನ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಮಕ್ಕಳ ಸಾಹಿತಿ ಕಲಬುರ್ಗಿಯ ಎ.ಕೆ ರಾಮೇಶ್ವರ ಅವರಿಗೆ ‘ಆಳ್ವಾಸ್ ವಿದ್ಯಾರ್ಥಿಸಿರಿ ಗೌರವ ಪ್ರಶಸ್ತಿ’ ನೀಡಲಾಗುವುದು. ಮಕ್ಕಳ ರಂಗಭೂಮಿಗೆ ಅನುಪಮ ಕೊಡುಗೆ ಸಲ್ಲಿಸಿದ ರಂಗಕರ್ಮಿ, ವಿಟ್ಲದ ಸಮಸಾಂಪ್ರತಿ ತಂಡದ ನಿರ್ದೆಶಕ, ಮಕ್ಕಳ ರಂಗವಿನ್ಯಾಸಕಾರ ಮೂರ್ತಿ ದೇರಾಜೆ, ಮಕ್ಕಳ ವ್ಯಕ್ತಿತ್ವ ಸಂವರ್ಧನೆಗೆ ದುಡಿಯುತ್ತಿರುವ ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಿಶೇಷ ಮಕ್ಕಳ ವಸತಿ ಶಾಲೆ ಹಾಗೂ ಅಂತರಾಷ್ಟ್ರೀಯ […]

ಆಳ್ವಾಸ್ ವಿದ್ಯಾರ್ಥಿಸಿರಿ 2018 ಅಧ್ಯಕ್ಷತೆಗೆ ಸನ್ನಿಧಿ ಟಿ ರೈ ಪೆರ್ಲ, ಕವಿಗೋಷ್ಠಿ ಅಧ್ಯಕ್ಷೆ ಭಾರ್ಗವಿ ಶಬರಾಯ ಆಯ್ಕೆ
Date : 03-11-2018
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ - ಸಂಸ್ಕøತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2018’ ನವಂಬರ 15, ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಅಧ್ಯಕ್ಷತೆಗೆ ಗಡಿನಾಡು ಕಾಸರಗೋಡಿನ ಬಹುಮುಖ ಪ್ರತಿಭಾನ್ವಿತೆ ವಿದ್ಯಾನಗರದ ಚಿನ್ಮಯ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಟಿ ರೈ ಪೆರ್ಲ ಇವರು ಆಯ್ಕೆಯಾಗಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಗೆ ಉಜಿರೆಯ ಬೆಳ್ತಂಗಡಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾರ್ಗವಿ ಶಬರಾಯ ಇವರನ್ನು ಆಯ್ಕೆ […]

ಆಳ್ವಾಸ್ ವಿದ್ಯಾರ್ಥಿಸಿರಿ 2018 ಉದ್ಘಾಟನೆಗೆ ಬಹುಭಾಷಾ ತಾರೆ ವಿನಯ ಪ್ರಸಾದ್
Date : 03-11-2018
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಉದ್ಘಾಟನೆಗೆ ಬಹುಭಾಷಾ ತಾರೆ, ಕಿರುತೆರೆ- ಸಿನೆಮಾ ಪ್ರಸಿದ್ಧ ನಟಿ, ನಿರ್ದೇಶಕಿ ವಿನಯಾ ಪ್ರಸಾದ್ ಆಗಮಿಸಲಿದ್ದಾರೆ ಎಂದು ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಸಮ್ಮೇಳನವು ನವಂ.15 ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ, ಸಂತ ಶಿಶುನಾಳಶರೀಫ ಸಭಾಂಗಣದಲ್ಲಿ ನಡೆಯಲಿದೆ. ಕಾಸರಗೋಡಿನ ಚಿನ್ಮಯ ವಿದ್ಯಾಲಯದ ಒಂಬತ್ತನೇ ತರಗತಿ ವಿದ್ಯಾರ್ಥಿ ಬಹುಮುಖ ಪ್ರತಿಭೆ ಸನ್ನಿಧಿ ಟಿ ರೈ ಪೆರ್ಲ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದ ಉದ್ಘಾಟನಾ ಸಮಾರಂಭವು […]

ಆಳ್ವಾಸ್ ವಿದ್ಯಾರ್ಥಿಸಿರಿ 2017 - ಅರ್ಜುನ್ ಶೆಣೈ ಅಧ್ಯಕ್ಷ
Date : 22-10-2017
ಕವಿಗೋಷ್ಠಿ ಅಧ್ಯಕ್ಷೆ ಸನ್ನಿಧಿ. ಟಿ. ರೈ, ಪೆರ್ಲ; ಸಮಾರೋಪಕ್ಕೆ ನಚಿಕೇತ ನಾಯಕ್ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ’ಆಳ್ವಾಸ್ ವಿದ್ಯಾರ್ಥಿ ಸಿರಿ - ೨೦೧೭’ ರ ಅಧ್ಯಕ್ಷರಾಗಿ ಉಜಿರೆ ಎಸ್ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅರ್ಜುನ್ ಶೆಣೈ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೭ ರ ಸಮ್ಮೇಳನವು ನವಂಬರ ೩೦ ರಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ […]

ಆಳ್ವಾಸ್ ವಿದ್ಯಾರ್ಥಿಸಿರಿ – 2016 ಅಧ್ಯಕ್ಷರ ಭಾಷಣ - ಕು. ಅನನ್ಯ
Date : 17-11-2016
ಓ ತಾಯೆ ಕನ್ನಡದ ಸಿರಿ ನುಡಿಯೆ, ನುಡಿಸಿರಿಯ ಬಾರಮ್ಮ ಕರೆಯುವೆನು ನಿನಗೆ ತಲೆ ಬಾಗಿ ಬಂದೆನ್ನ ನಾಲಗೆಯ ಮೇಲೆ ನೀ ನಲಿಯುತಿರೆ ನಾ ಹಿಗ್ಗಿ ತೊದಲುಲಿವೆ, ನಿನ್ನ ಮಗುವಾಗಿ ಕನ್ನಡ ನಾಡಿನ ಸಾಹಿತ್ಯ-ಸಂಸ್ಕೃತಿಯ ಮೈಸಿರಿಯನ್ನು ಮೂಡುಬಿದಿರೆಯ ಆಳ್ವಾಸ್ ವಿದ್ಯಾರ್ಥಿಸಿರಿಯ ಸಡಗರ ಸಂಭ್ರಮವನ್ನು ನೋಡ ಬಂದಿರುವ ನಾಡಿನ ಉದ್ದಗಲದ ಹಿರಿಯರೆ, ನನ್ನ ಪ್ರೀತಿಯ ಹಿರಿ-ಕಿರಿಯ ಸೋದರ ಸೋದರಿಯರೆ ತಮಗೆಲ್ಲ ನನ್ನ ಗೌರವದ, ನಲ್ಮೆಯ ವಂದನೆಗಳು. ಎಲ್ಲಕ್ಕಿಂತ ಮಿಗಿಲಾಗಿ ತಮ್ಮೆಲ್ಲರ ಮುಂದೆ ನನ್ನನ್ನು ಹೀಗೆ ತಂದು ನಿಲ್ಲಿಸಿ, ನಾಲ್ಕು ಮಾತುಗಳನ್ನಾಡಲು […]
ಆಳ್ವಾಸ್ ವಿದ್ಯಾರ್ಥಿಸಿರಿ 2016: ಅಧ್ಯಕ್ಷತೆಗೆ ಅನನ್ಯ ಆಯ್ಕೆ
Date : 13-10-2016
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ - ಸಂಸ್ಕೃತಿ ಸಮ್ಮೇಳನ ’ಆಳ್ವಾಸ್ ವಿದ್ಯಾರ್ಥಿಸಿರಿ’-೨೦೧೬ ನವಂಬರ ೧೭, ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಅಧ್ಯಕ್ಷತೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ ಆಯ್ಕೆಯಾಗಿದ್ದಾಳೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದರು. ಸಮ್ಮೇಳನದಲ್ಲಿ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು ವಿದ್ಯಾರ್ಥಿ […]
ಅಧ್ಯಕ್ಷೀಯ ಭಾಷಣ ಆಳ್ವಾಸ್ ವಿದ್ಯಾರ್ಥಿ ಸಿರಿ-2015
Date : 26-11-2015
ಅಧ್ಯಕ್ಷೀಯ ಭಾಷಣ ಆಳ್ವಾಸ್ ವಿದ್ಯಾರ್ಥಿ ಸಿರಿ-2015, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಕುಮಾರಿ ಶಾಲಿಕಾ ಎಕ್ಕಾರು, ಸಮ್ಮೇಳನಾಧ್ಯಕ್ಷೆ ಆಳ್ವಾಸ್ ವಿದ್ಯಾರ್ಥಿ ಸಿರಿ -2015- ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನುಉದ್ಘಾಟಿಸಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಶ್ರೀ ಪಿ. ಶೇಷಾದ್ರಿಯವರೆ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ, ನಮ್ಮ ನಾಡಿನ ಸಾಂಸ್ಕೃತಿಕ ಶಕ್ತಿಯಾಗಿರುವ ಡಾ. ಎಂ. ಮೋಹನ್ ಆಳ್ವ ಅವರೇ, ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಡಾ. ಹಂಪ ನಾಗರಾಜಯ್ಯ ಹಾಗೂ ಕಮಲಾ ಹಂಪನಾ ಅವರೇ, ಆಹ್ವಾನಿತ […]





